ಹಳೆ ದ್ವೇಷದ ಹಿನ್ನಲೆಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ಜೆ.ಜೆ. ನಗರದ ಜನತಾ ಕಾಲೋನಿಯಲ್ಲಿ ನಡೆದಿದೆ. ವಿಜಯ್ (26) ಮೃತ ದುರ್ದೈವಿ. ವಿಜಯ್ ನಿನ್ನೆಯಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಇಂದು ಮಾತುಕತೆಗೆಂದು ಕರೆಯಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಭೆಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.
ಹಳೆ ದ್ವೇಷ: ಯುವಕನ ಬರ್ಬರ ಹತ್ಯೆ
SAMARA VAANI
0

ಕಾಮೆಂಟ್ ಪೋಸ್ಟ್ ಮಾಡಿ